News

Constitution awareness program on 24 February by KVG law college students.

The Government of Karnataka is organising the convention on February 24-25 2024, to commemorate the 75th year of the adoption of the Constitution of India. The Convention helps to understand constitutional values and enables citizens to find their true identity as a nation. As part of this Constitution awareness program, on 24th February 2024, KVG […]

Constitution awareness program on 24 February by KVG law college students. Read More »

ಕೆ.ವಿ.ಜಿ. ಕಾನೂನು ಕಾಲೇಜಿನ ರೆಡ್ ಕ್ರಾಸ್ ಘಟಕ; ಸಾಂದೀಪ್ ವಿಶೇಷ ಶಾಲೆಗೆ ಬೇಟಿ

ದಿನಾಂಕ ೨೩-೦೨-೨೦೨೪ ರಂದು ಕೆ.ವಿ.ಜಿ. ಕಾನೂನು ಕಾಲೇಜಿನ ರೆಡ್ ಕ್ರಾಸ್ ಘಟಕದ ವತಿಯಿಂದ ಸುಳ್ಯದ ಎಮ್. ಬಿ. ಫೌಂಡೇಶನ್(ರಿ), ಸಾಂದೀಪ್ ವಿಶೇಷ ಶಾಲೆಗೆ ಬೇಟಿ ನೀಡಲಾಯಿತು. ಈ ಶಾಲೆಯ ಸ್ಥಾಪಕರಾದ ಎಂ. ಬಿ ಸದಾಶಿವರವರು ಮಾತನಾಡುತ್ತಾ ವಿಶೇಷ ಚೇತನ ಮಕ್ಕಳನ್ನು÷ತರಬೇತುಗೊಳಿಸಿ ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರ ಅವಶ್ಯಕತೆಯ ಬಗ್ಗೆ ಮಾಹಿತಿ ನೀಡಿದರು. ಶಾಲೆಯ ಮುಖ್ಯೋಪಾದ್ಯಾಯಿನಿ ಹರಿಣಿ ಸದಾಶಿವರವರು ವಿಶೇಷ ಚೇತನ ಮಕ್ಕಳ ತರಬೇತಿಯ ವಿವಿಧ ಹಂತಗಳನ್ನು ವಿವರಿಸಿದರು. ಕೆ. ವಿ. ಜಿ. ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ.

ಕೆ.ವಿ.ಜಿ. ಕಾನೂನು ಕಾಲೇಜಿನ ರೆಡ್ ಕ್ರಾಸ್ ಘಟಕ; ಸಾಂದೀಪ್ ವಿಶೇಷ ಶಾಲೆಗೆ ಬೇಟಿ Read More »

Inauguration of NSS Unit and Youth Red Cross Unit in K.V.G. Law College.

ದಿನಾಂಕ ೦೩-೦೧-೨೦೨೪ರಂದು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಪ್ರೋ. ಉದಯಕೃಷ್ಣ. ಬಿ ವಹಿಸಿದ್ದರು. ಉದ್ಘಾಟಕರಾಗಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಸುಳ್ಯ ಇದರ ಅಧ್ಯಕ್ಷರಾದ ಪಿ.ಬಿ. ಸುಧಾಕರ ರೈ, ಮುಖ್ಯ ಅತಿಥಿಗಳಾಗಿ ಜಿಲ್ಲಾ ರೆಡ್ ಕ್ರಾಸ್ ಪ್ರತಿನಿಧಿ ಗಣೇಶ್ ಭಟ್ ಮತ್ತು ಡಾ. ಅನುರಾಧ ಕುರುಂಜಿ, ಸಹಾಯಕ ಪ್ರಾಧ್ಯಾಪಕಿ ನೆಹರೂ ಸ್ಮಾರಕ ಮಹಾವಿದ್ಯಾಲಯ ಸುಳ್ಯ ಇವರು ಉಪಸ್ಥಿತರಿದ್ದರು. ವೇದಿಕೆಯಲ್ಲಿ ಎನ್.ಎನ್.ಎಸ್

Inauguration of NSS Unit and Youth Red Cross Unit in K.V.G. Law College. Read More »